AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​
ಬಂಧಿತ ಆರೋಪಿಗಳು
ಪೃಥ್ವಿಶಂಕರ
|

Updated on:Dec 30, 2020 | 8:22 AM

Share

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.

ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಸರ್ಕಾರಕ್ಕೆ ತೆರಿಗೆ ವಂಚಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ. 12 ಲಕ್ಷ ಮೌಲ್ಯದ 110 ಬಾಟೆಲ್ ಕಾಸ್ಟ್ಲಿ ಡ್ರಿಂಕ್ಸ್​ ಜಪ್ತಿ ಮಾಡಲಾಗಿದೆ. ಇದರಲ್ಲಿ ಬ್ಲಾಕ್ ಲೇಬಲ್, ಬ್ಲಾಕ್ ಅಂಡ್ ವೈಟ್, ಟೀಚರ್ಸ್,100 ಪೈಪರ್, ಮಾರ್ಫಿಸ್ ಹೀಗೆ ಎಲ್ಲಾ ಕಾಸ್ಟ್ಲೀ ಡ್ರಿಂಕ್ಸ್​ಗಳನ್ನು ಮಿಲ್ಟ್ರಿ ಕ್ಯಾಂಟಿನ್ ಹಾಗೂ ಡ್ಯೂಟಿ ಫ್ರೀ ಶಾಪ್​ಗಳಿಂದ ಖರೀದಿ ಮಾಡಿದ್ದ ಗ್ಯಾಂಗ್, ಸರ್ಕಾರಕ್ಕೆ ಟ್ಯಾಕ್ಸ್ ವಂಚಿಸಿ ಹೊಸ ವರ್ಷಕ್ಕೆ ಸಪ್ಲೈ ಮಾಡಲು ಸಂಚು ರೂಪಿಸಿದ್ದರು.

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮ ಮಾರಾಟ ಜಾಲದಲ್ಲಿ ಮತ್ತಷ್ಟು ಆರೋಪಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Published On - 8:22 am, Wed, 30 December 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !