AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​
ಬಂಧಿತ ಆರೋಪಿಗಳು
ಪೃಥ್ವಿಶಂಕರ
|

Updated on:Dec 30, 2020 | 8:22 AM

Share

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.

ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಸರ್ಕಾರಕ್ಕೆ ತೆರಿಗೆ ವಂಚಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ. 12 ಲಕ್ಷ ಮೌಲ್ಯದ 110 ಬಾಟೆಲ್ ಕಾಸ್ಟ್ಲಿ ಡ್ರಿಂಕ್ಸ್​ ಜಪ್ತಿ ಮಾಡಲಾಗಿದೆ. ಇದರಲ್ಲಿ ಬ್ಲಾಕ್ ಲೇಬಲ್, ಬ್ಲಾಕ್ ಅಂಡ್ ವೈಟ್, ಟೀಚರ್ಸ್,100 ಪೈಪರ್, ಮಾರ್ಫಿಸ್ ಹೀಗೆ ಎಲ್ಲಾ ಕಾಸ್ಟ್ಲೀ ಡ್ರಿಂಕ್ಸ್​ಗಳನ್ನು ಮಿಲ್ಟ್ರಿ ಕ್ಯಾಂಟಿನ್ ಹಾಗೂ ಡ್ಯೂಟಿ ಫ್ರೀ ಶಾಪ್​ಗಳಿಂದ ಖರೀದಿ ಮಾಡಿದ್ದ ಗ್ಯಾಂಗ್, ಸರ್ಕಾರಕ್ಕೆ ಟ್ಯಾಕ್ಸ್ ವಂಚಿಸಿ ಹೊಸ ವರ್ಷಕ್ಕೆ ಸಪ್ಲೈ ಮಾಡಲು ಸಂಚು ರೂಪಿಸಿದ್ದರು.

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮ ಮಾರಾಟ ಜಾಲದಲ್ಲಿ ಮತ್ತಷ್ಟು ಆರೋಪಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Published On - 8:22 am, Wed, 30 December 20

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ