ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿಗೆ ದೇವಸ್ಥಾನದ ಅಡುಗೆ ಭಟ್ಟ ಬಲಿ

ಕೊಪ್ಪಳ: ಚಿರತೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಹೊರವಲಯದಲ್ಲಿ ನಡೆದಿದೆ. ಚಿರತೆ ದಾಳಿಗೆ 22 ವರ್ಷದ ಹುಲಗೇಶ ಮೃತಪಟ್ಟಿದ್ದಾನೆ. ಗ್ರಾಮದ ದುರ್ಗಾದೇವಿ ದೇವಸ್ಥಾನದ ಅಡುಗೆ ಭಟ್ಟನಾಗಿದ್ದ ಹುಲಗೇಶ ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿ ಮಾಡಿ ಯುವಕನನ್ನು ತಿಂದು ಹಾಕಿದೆ. ಚಿರತೆ ದಾಳಿಗೆ ಆನೆಗೊಂದಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಚಿರತೆಯನ್ನು ಹಿಡಿಯಲು ಒತ್ತಾಯಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿಗೆ ದೇವಸ್ಥಾನದ ಅಡುಗೆ ಭಟ್ಟ ಬಲಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Nov 05, 2020 | 10:08 AM

ಕೊಪ್ಪಳ: ಚಿರತೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಹೊರವಲಯದಲ್ಲಿ ನಡೆದಿದೆ. ಚಿರತೆ ದಾಳಿಗೆ 22 ವರ್ಷದ ಹುಲಗೇಶ ಮೃತಪಟ್ಟಿದ್ದಾನೆ.

ಗ್ರಾಮದ ದುರ್ಗಾದೇವಿ ದೇವಸ್ಥಾನದ ಅಡುಗೆ ಭಟ್ಟನಾಗಿದ್ದ ಹುಲಗೇಶ ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿ ಮಾಡಿ ಯುವಕನನ್ನು ತಿಂದು ಹಾಕಿದೆ. ಚಿರತೆ ದಾಳಿಗೆ ಆನೆಗೊಂದಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಚಿರತೆಯನ್ನು ಹಿಡಿಯಲು ಒತ್ತಾಯಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:05 am, Thu, 5 November 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us