AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಅತ್ತೆ ಮನೆಯಲ್ಲೇ ಕನ್ನ ಹಾಕಿ ಕಬ್ಬಿನ ಗದ್ದೆಯಲ್ಲಿ ಚಿನ್ನ ಹೂತಿಟ್ಟಿದ್ರು.. ಇಬ್ಬರು ಆರೋಪಿಗಳು ಅರೆಸ್ಟ್

ಬಂಧಿತ ಆರೋಪಿಗಳಾದ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಾಗೇಶಮ್ಮ ಆರೋಪಿ ಪುನೀತ್ ಸೋದರ ಅತ್ತೆ. ಸ್ವಂತ ಅತ್ತೆ ಮನೆಯಲ್ಲೆ ಆರೋಪಿ ಪುನೀತ್ ಕನ್ನ ಹಾಕಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮನ ಮನೆಯ ಹೆಂಚು ತೆಗೆದು ಒಳಗೆ ನುಗ್ಗಿ ಚಿನ್ನಾಭರಣ ದೋಚಿದ್ದರು.

ಸ್ವಂತ ಅತ್ತೆ ಮನೆಯಲ್ಲೇ ಕನ್ನ ಹಾಕಿ ಕಬ್ಬಿನ ಗದ್ದೆಯಲ್ಲಿ ಚಿನ್ನ ಹೂತಿಟ್ಟಿದ್ರು.. ಇಬ್ಬರು ಆರೋಪಿಗಳು ಅರೆಸ್ಟ್
ಹುಲ್ಲಹಳ್ಳಿ ಪೊಲೀಸರಿಂದ ಖತರ್ನಾಕ್ ಕಳ್ಳರ ಬಂಧನ
ಆಯೇಷಾ ಬಾನು
|

Updated on:Jan 27, 2021 | 9:44 AM

Share

ಮೈಸೂರು: ಜಿಲ್ಲೆಯ ಶಿರಮಳ್ಳಿಯಲ್ಲಿ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಹುಲ್ಲಹಳ್ಳಿ ಪೊಲೀಸರಿಂದ ಖತರ್ನಾಕ್ ಕಳ್ಳರ ಬಂಧನವಾಗಿದೆ. ಪುನೀತ್, ಲೋಕೇಶ್‌ ಬಂಧಿತ ಆರೋಪಿಗಳು. ಬಂಧಿತರಿಂದ ₹7 ಲಕ್ಷ ಮೌಲ್ಯದ 159 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

ಘಟನೆ ಹಿನ್ನಲೆ ಬಂಧಿತ ಆರೋಪಿಗಳಾದ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಾಗೇಶಮ್ಮ ಆರೋಪಿ ಪುನೀತ್ ಸೋದರ ಅತ್ತೆ. ಸ್ವಂತ ಅತ್ತೆ ಮನೆಯಲ್ಲೆ ಆರೋಪಿ ಪುನೀತ್ ಕನ್ನ ಹಾಕಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮನ ಮನೆಯ ಹೆಂಚು ತೆಗೆದು ಒಳಗೆ ನುಗ್ಗಿ ಚಿನ್ನಾಭರಣ ದೋಚಿದ್ದರು.

ಕದ್ದ ಆಭರಣಗಳನ್ನ ಲೋಕೇಶ್ ಮಾವನಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿ ಆರೋಪಿ ಪುನೀತ್ ನಾಪತ್ತೆಯಾಗಿದ್ದ. ಮನೆ ಕಳ್ಳತನದ ಬಳಿಕ ನಾಗೇಶಮ್ಮ ಹುಲ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಹಾಗೂ ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿದ್ದ ಚಿನ್ನಾಭರಣವನ್ನೂ ವಶಕ್ಕೆ ಪಡೆದಿದ್ದಾರೆ.

ಭಿಕ್ಷುಕರ ವೇಷದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರು..

Published On - 9:21 am, Wed, 27 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ