AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಅತ್ತೆ ಮನೆಯಲ್ಲೇ ಕನ್ನ ಹಾಕಿ ಕಬ್ಬಿನ ಗದ್ದೆಯಲ್ಲಿ ಚಿನ್ನ ಹೂತಿಟ್ಟಿದ್ರು.. ಇಬ್ಬರು ಆರೋಪಿಗಳು ಅರೆಸ್ಟ್

ಬಂಧಿತ ಆರೋಪಿಗಳಾದ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಾಗೇಶಮ್ಮ ಆರೋಪಿ ಪುನೀತ್ ಸೋದರ ಅತ್ತೆ. ಸ್ವಂತ ಅತ್ತೆ ಮನೆಯಲ್ಲೆ ಆರೋಪಿ ಪುನೀತ್ ಕನ್ನ ಹಾಕಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮನ ಮನೆಯ ಹೆಂಚು ತೆಗೆದು ಒಳಗೆ ನುಗ್ಗಿ ಚಿನ್ನಾಭರಣ ದೋಚಿದ್ದರು.

ಸ್ವಂತ ಅತ್ತೆ ಮನೆಯಲ್ಲೇ ಕನ್ನ ಹಾಕಿ ಕಬ್ಬಿನ ಗದ್ದೆಯಲ್ಲಿ ಚಿನ್ನ ಹೂತಿಟ್ಟಿದ್ರು.. ಇಬ್ಬರು ಆರೋಪಿಗಳು ಅರೆಸ್ಟ್
ಹುಲ್ಲಹಳ್ಳಿ ಪೊಲೀಸರಿಂದ ಖತರ್ನಾಕ್ ಕಳ್ಳರ ಬಂಧನ
Follow us
ಆಯೇಷಾ ಬಾನು
|

Updated on:Jan 27, 2021 | 9:44 AM

ಮೈಸೂರು: ಜಿಲ್ಲೆಯ ಶಿರಮಳ್ಳಿಯಲ್ಲಿ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಹುಲ್ಲಹಳ್ಳಿ ಪೊಲೀಸರಿಂದ ಖತರ್ನಾಕ್ ಕಳ್ಳರ ಬಂಧನವಾಗಿದೆ. ಪುನೀತ್, ಲೋಕೇಶ್‌ ಬಂಧಿತ ಆರೋಪಿಗಳು. ಬಂಧಿತರಿಂದ ₹7 ಲಕ್ಷ ಮೌಲ್ಯದ 159 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

ಘಟನೆ ಹಿನ್ನಲೆ ಬಂಧಿತ ಆರೋಪಿಗಳಾದ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಾಗೇಶಮ್ಮ ಆರೋಪಿ ಪುನೀತ್ ಸೋದರ ಅತ್ತೆ. ಸ್ವಂತ ಅತ್ತೆ ಮನೆಯಲ್ಲೆ ಆರೋಪಿ ಪುನೀತ್ ಕನ್ನ ಹಾಕಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಪುನೀತ್ ಮತ್ತು ಲೋಕೇಶ್, ನಾಗೇಶಮ್ಮನ ಮನೆಯ ಹೆಂಚು ತೆಗೆದು ಒಳಗೆ ನುಗ್ಗಿ ಚಿನ್ನಾಭರಣ ದೋಚಿದ್ದರು.

ಕದ್ದ ಆಭರಣಗಳನ್ನ ಲೋಕೇಶ್ ಮಾವನಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿ ಆರೋಪಿ ಪುನೀತ್ ನಾಪತ್ತೆಯಾಗಿದ್ದ. ಮನೆ ಕಳ್ಳತನದ ಬಳಿಕ ನಾಗೇಶಮ್ಮ ಹುಲ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಹಾಗೂ ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿದ್ದ ಚಿನ್ನಾಭರಣವನ್ನೂ ವಶಕ್ಕೆ ಪಡೆದಿದ್ದಾರೆ.

ಭಿಕ್ಷುಕರ ವೇಷದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರು..

Published On - 9:21 am, Wed, 27 January 21

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ