AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ […]

ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 23, 2020 | 10:40 AM

Share

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ ರಸ್ತೆಗಳನ್ನು ಬ್ಯಾರಿಕೇಡ್​ಗಳಾಕಿ ಮುಚ್ಚಲಾಗಿದೆ. ಐಟಿ-ಬಿಟಿ ಸೇರಿದಂತೆ ಕೆಲ ವಲಯಗಳಿಗೆ ರಿಯಾಯಿತಿ ನೀಡಿದ್ದು, ವಾಚನ ಸಂಚಾರ ಹೆಚ್ಚಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೈಕ್, ಕಾರ್, ಗ್ರೂಡ್ಸ್ ವಾಹನಗಳ ಸಂಖ್ಯೆ ಏರಿಕೆಯಾಗಿದೆ. https://www.facebook.com/Tv9Kannada/videos/800468320482843/

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್