AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ […]

ಟೌನ್‌ಹಾಲ್‌ ಬಳಿ ಅನಗತ್ಯ ಟ್ರಾಫಿಕ್​ನಲ್ಲಿ ಸಿಲುಕಿ ಪತರಗುಟ್ಟಿದ ಎರಡು ಆ್ಯಂಬುಲೆನ್ಸ್‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 23, 2020 | 10:40 AM

Share

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ನೂರಾರು ವಾಹನಗಳು ರಸ್ತೆಗಿಳಿದಿವೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಟೌನ್‌ಹಾಲ್‌ ಎದುರು ಅರ್ಧ ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಲ್ಲಿ ಎರಡು ಆ್ಯಂಬುಲೆನ್ಸ್‌ಗಳು ಸಿಲುಕಿಕೊಂಡಿದ್ದು, ಟ್ರಾಫಿಕ್ ಜಾಮ್‌ ತೆರವಿಗೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಲಾಕ್ ಡೌನ್ ಸಡಿಲಿಕೆಯಿಂದಾಗಿ ತುರ್ತುಸೇವೆಗಳಿಗೆ ತೊಂದರೆ ಉಂಟಾಗಿದ್ದು, ಇದೇ ರಿಯಾಯಿತಿ ಮುಂದಿಟ್ಟು ಕೆಲವರು ಅನಗತ್ಯವಾಗಿ ರಸ್ತೆಗೆ ಇಳಿದಿದ್ದಾರೆ. ನಗರದಲ್ಲಿ ದ್ವಿಮುಖ ಸಂಚಾರವನ್ನು ಕಡಿತಗೊಳಿಸಿ ಏಕಮುಖ ಸಂಚಾರವನ್ನು ನೀಡಲಾಗಿದೆ. ಬಹತೇಕ ರಸ್ತೆಗಳನ್ನು ಬ್ಯಾರಿಕೇಡ್​ಗಳಾಕಿ ಮುಚ್ಚಲಾಗಿದೆ. ಐಟಿ-ಬಿಟಿ ಸೇರಿದಂತೆ ಕೆಲ ವಲಯಗಳಿಗೆ ರಿಯಾಯಿತಿ ನೀಡಿದ್ದು, ವಾಚನ ಸಂಚಾರ ಹೆಚ್ಚಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೈಕ್, ಕಾರ್, ಗ್ರೂಡ್ಸ್ ವಾಹನಗಳ ಸಂಖ್ಯೆ ಏರಿಕೆಯಾಗಿದೆ. https://www.facebook.com/Tv9Kannada/videos/800468320482843/

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ