AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್
ಶ್ರೀನಿವಾಸ್‌ (ಎಡ) ಶಿವಕುಮಾರ್ (ಬಲ)
ಆಯೇಷಾ ಬಾನು
|

Updated on: Jan 16, 2021 | 7:49 AM

Share

ತುಮಕೂರು: ಖೋಟಾ ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನ ಹಿನ್ನೆಲೆಯಲ್ಲಿ ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್, ಶ್ರೀನಿವಾಸ್‌ ಬಂಧಿತ ಆರೋಪಿಗಳು.

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 248 ಖೋಟಾ ನೋಟು, 200 ರೂಪಾಯಿ ಮುಖಬೆಲೆಯ 10 ಖೋಟಾ ನೋಟು, 100 ರೂ. ಮುಖಬೆಲೆಯ 17 ಖೋಟಾ ನೋಟನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವೈ.ಎನ್‌.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ