AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್
ಶ್ರೀನಿವಾಸ್‌ (ಎಡ) ಶಿವಕುಮಾರ್ (ಬಲ)
ಆಯೇಷಾ ಬಾನು
|

Updated on: Jan 16, 2021 | 7:49 AM

Share

ತುಮಕೂರು: ಖೋಟಾ ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನ ಹಿನ್ನೆಲೆಯಲ್ಲಿ ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್, ಶ್ರೀನಿವಾಸ್‌ ಬಂಧಿತ ಆರೋಪಿಗಳು.

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 248 ಖೋಟಾ ನೋಟು, 200 ರೂಪಾಯಿ ಮುಖಬೆಲೆಯ 10 ಖೋಟಾ ನೋಟು, 100 ರೂ. ಮುಖಬೆಲೆಯ 17 ಖೋಟಾ ನೋಟನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವೈ.ಎನ್‌.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!