AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, ಮತ್ತಿಬ್ಬರು ಪರಾರಿ

ಮೈಸೂರು: ಕಾಡು ಪ್ರಾಣಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಬುಕೊಲ್ಲಿ ಆನೆ ಕಂದಕದ ಬಳಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್ವರು ದುಷ್ಕರ್ಮಿಗಳು ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಅವರನ್ನ ಬಂಧಿಸಿದ್ದಾರೆ. ಆದರೆ ಮನು, ಮಂಜು ಬಂಧಿಯಾಗಿದ್ದು ಪೂವಯ್ಯ, ರಾಜು ಪರಾರಿಯಾಗಿದ್ದಾರೆ. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಜೋಡಿ ನಳಿಕೆ ಬಂದೂಕು ಜಪ್ತಿ ಮಾಡಲಾಗಿದೆ. ಆನೆ ಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಕೇಸ್ […]

ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, ಮತ್ತಿಬ್ಬರು ಪರಾರಿ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 22, 2020 | 7:54 AM

Share

ಮೈಸೂರು: ಕಾಡು ಪ್ರಾಣಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಬುಕೊಲ್ಲಿ ಆನೆ ಕಂದಕದ ಬಳಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್ವರು ದುಷ್ಕರ್ಮಿಗಳು ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಅವರನ್ನ ಬಂಧಿಸಿದ್ದಾರೆ. ಆದರೆ ಮನು, ಮಂಜು ಬಂಧಿಯಾಗಿದ್ದು ಪೂವಯ್ಯ, ರಾಜು ಪರಾರಿಯಾಗಿದ್ದಾರೆ. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಜೋಡಿ ನಳಿಕೆ ಬಂದೂಕು ಜಪ್ತಿ ಮಾಡಲಾಗಿದೆ. ಆನೆ ಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಲಾಗಿದೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ