AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
|

Updated on: Oct 20, 2020 | 8:03 AM

Share

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು.

ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!