AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
|

Updated on: Oct 20, 2020 | 8:03 AM

Share

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು.

ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Follow Us
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’