AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಸ್ಥಳದಲ್ಲಿಯೇ ಹಾರಿಹೋಯ್ತು ಇಬ್ಬರ ಪ್ರಾಣಪಕ್ಷಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದರ ಪರಿಣಾಮದಿಂದಾಗಿ ಇಬ್ಬರು​ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ. ​ಲಾರಿ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ ಹಿನ್ನೆಲೆಯಿಂದಾಗಿ ಲಾರಿಗೆ ಹಿನ್ನೆಲೆಯಲ್ಲಿದ್ದ ಓಮ್ನಿ ಡಿಕ್ಕಿ ಹೊಡೆದಿದೆ. ಅದಾದನಂತರ ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದಾಗಿ ಬೈಕ್​ನಲ್ಲಿದ್ದ ಸವಾರ ಹಾಗೂ ಓಮ್ನಿ ಕಾರಿನ ಚಾಲಕ ಸುನೀಲ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ವೇಗವಾಗಿ ಓಮ್ನಿ ಕಾರು […]

ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಸ್ಥಳದಲ್ಲಿಯೇ ಹಾರಿಹೋಯ್ತು ಇಬ್ಬರ ಪ್ರಾಣಪಕ್ಷಿ
ಪೃಥ್ವಿಶಂಕರ
| Edited By: |

Updated on:Nov 19, 2020 | 10:11 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದರ ಪರಿಣಾಮದಿಂದಾಗಿ ಇಬ್ಬರು​ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ.

ಲಾರಿ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ ಹಿನ್ನೆಲೆಯಿಂದಾಗಿ ಲಾರಿಗೆ ಹಿನ್ನೆಲೆಯಲ್ಲಿದ್ದ ಓಮ್ನಿ ಡಿಕ್ಕಿ ಹೊಡೆದಿದೆ. ಅದಾದನಂತರ ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದಾಗಿ ಬೈಕ್​ನಲ್ಲಿದ್ದ ಸವಾರ ಹಾಗೂ ಓಮ್ನಿ ಕಾರಿನ ಚಾಲಕ ಸುನೀಲ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ವೇಗವಾಗಿ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದುದರಿಂದ ಓಮ್ನಿ ಕಾರಿನಲ್ಲಿದ್ದ ಚಾಲಕನಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಗೂ ಕಾರಿನ ಹಿಂದೆಯೇ ಬರುತಿದ್ದ ಬೈಕ್ ಸವಾರ ಸಹ ಓಮ್ನಿ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದುದರಿಂದ ಆತನು ಸಹ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆಯ ಬಳಿಕ ಲಾರಿ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Published On - 8:21 am, Thu, 19 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ