AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಇಲ್ಲ ಅಂತಾ.. ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಮೈಸೂರು: ಕೊರೊನಾ ಮಹಾಮಾರಿಯಿಂದ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದೆ. ಮನೆಯಲ್ಲೇ ಇದ್ದೂ ಇದ್ದು ಮಕ್ಕಳಿಗೂ ಬೇಜಾರಿಗಿಬಿಟ್ಟಿದೆ. ಅಂತೆಯೇ, ಬೇಸರ ಕಳೆಯಲು ಕೆರೆಗೆ ಈಜಲು ಹೋದ ಬಾಲಕರಿಬ್ಬರು ಮುಳುಗಿರುವ ಅನಾಹುತ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಮೃತ ಬಾಲಕರನ್ನು ಆಲನಹಳ್ಳಿ ಗ್ರಾಮದ ಪ್ರೀತಂ(11) ಹಾಗೂ ಅರ್ಜುನ್(12) ಎಂದು ಗುರುತಿಸಲಾಗಿದೆ. ಇನ್ನು ಸ್ಥಳೀಯರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು. ಮಕ್ಕಳ ಮೃತದೇಹವನ್ನು ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತು. ಸ್ಥಳಕ್ಕೆ ಭೇಟಿ ಕೊಟ್ಟ ಹೆಚ್.ಡಿ.ಕೋಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ಶಾಲೆ ಇಲ್ಲ ಅಂತಾ.. ಈಜಲು ಹೋದ ಬಾಲಕರಿಬ್ಬರು ನೀರುಪಾಲು
KUSHAL V
| Edited By: |

Updated on:Jul 02, 2020 | 5:38 PM

Share

ಮೈಸೂರು: ಕೊರೊನಾ ಮಹಾಮಾರಿಯಿಂದ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದೆ. ಮನೆಯಲ್ಲೇ ಇದ್ದೂ ಇದ್ದು ಮಕ್ಕಳಿಗೂ ಬೇಜಾರಿಗಿಬಿಟ್ಟಿದೆ. ಅಂತೆಯೇ, ಬೇಸರ ಕಳೆಯಲು ಕೆರೆಗೆ ಈಜಲು ಹೋದ ಬಾಲಕರಿಬ್ಬರು ಮುಳುಗಿರುವ ಅನಾಹುತ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಆಲನಹಳ್ಳಿ ಗ್ರಾಮದ ಪ್ರೀತಂ(11) ಹಾಗೂ ಅರ್ಜುನ್(12) ಎಂದು ಗುರುತಿಸಲಾಗಿದೆ. ಇನ್ನು ಸ್ಥಳೀಯರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು. ಮಕ್ಕಳ ಮೃತದೇಹವನ್ನು ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತು. ಸ್ಥಳಕ್ಕೆ ಭೇಟಿ ಕೊಟ್ಟ ಹೆಚ್.ಡಿ.ಕೋಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

Published On - 5:22 pm, Thu, 2 July 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ