AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ. ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!
ಸಾಧು ಶ್ರೀನಾಥ್​
|

Updated on:May 18, 2020 | 8:40 PM

Share

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ.

ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:32 pm, Mon, 18 May 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!