AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ. ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ […]

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು
ಆಯೇಷಾ ಬಾನು
|

Updated on:Nov 22, 2020 | 3:41 PM

Share

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ ಮಾಡ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಈ ಕಳ್ಳರು ಕಳ್ಳತನ ಕೃತ್ಯ ಮುಗಿದ ತಕ್ಷಣವೇ ತಮ್ಮ ಸಿಮ್ ಕಾರ್ಡ್ ‌ಚೇಂಜ್ ಮಾಡ್ತಾರೆ. ಖತರ್ನಾಕ್ ಕಾರು ಕಳ್ಳರ ಗ್ಯಾಂಗ್ ಈಗ ಬೆಳಗಾವಿ ‌ಪೊಲೀಸರಿಗೆ ತಲೆನೋವಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:41 pm, Sun, 22 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ