AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ. ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ […]

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು
ಆಯೇಷಾ ಬಾನು
ಆಯೇಷಾ ಬಾನು|

Updated on:Nov 22, 2020 | 3:41 PM

Share

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ ಮಾಡ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಈ ಕಳ್ಳರು ಕಳ್ಳತನ ಕೃತ್ಯ ಮುಗಿದ ತಕ್ಷಣವೇ ತಮ್ಮ ಸಿಮ್ ಕಾರ್ಡ್ ‌ಚೇಂಜ್ ಮಾಡ್ತಾರೆ. ಖತರ್ನಾಕ್ ಕಾರು ಕಳ್ಳರ ಗ್ಯಾಂಗ್ ಈಗ ಬೆಳಗಾವಿ ‌ಪೊಲೀಸರಿಗೆ ತಲೆನೋವಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:41 pm, Sun, 22 November 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ