AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ. ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ […]

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು
ಆಯೇಷಾ ಬಾನು
|

Updated on:Nov 22, 2020 | 3:41 PM

Share

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ ಮಾಡ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಈ ಕಳ್ಳರು ಕಳ್ಳತನ ಕೃತ್ಯ ಮುಗಿದ ತಕ್ಷಣವೇ ತಮ್ಮ ಸಿಮ್ ಕಾರ್ಡ್ ‌ಚೇಂಜ್ ಮಾಡ್ತಾರೆ. ಖತರ್ನಾಕ್ ಕಾರು ಕಳ್ಳರ ಗ್ಯಾಂಗ್ ಈಗ ಬೆಳಗಾವಿ ‌ಪೊಲೀಸರಿಗೆ ತಲೆನೋವಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:41 pm, Sun, 22 November 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!