AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ. ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ […]

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು
ಆಯೇಷಾ ಬಾನು
|

Updated on:Nov 22, 2020 | 3:41 PM

Share

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ ಮಾಡ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಈ ಕಳ್ಳರು ಕಳ್ಳತನ ಕೃತ್ಯ ಮುಗಿದ ತಕ್ಷಣವೇ ತಮ್ಮ ಸಿಮ್ ಕಾರ್ಡ್ ‌ಚೇಂಜ್ ಮಾಡ್ತಾರೆ. ಖತರ್ನಾಕ್ ಕಾರು ಕಳ್ಳರ ಗ್ಯಾಂಗ್ ಈಗ ಬೆಳಗಾವಿ ‌ಪೊಲೀಸರಿಗೆ ತಲೆನೋವಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:41 pm, Sun, 22 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್