AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ಮುಖಾಮುಖಿ ಡಿಕ್ಕಿ: ಕೃಷಿ ಅಧಿಕಾರಿ ಬಚಾವ್

ಕೊಡಗು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರಪೇಟೆ ತಾಲೂಕು ಯಡವನಾಡು ಗ್ರಾಮದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಭಾರಿ ಅನಾಹುತ ತಪ್ಪಿದೆ. ಕೃಷಿ ಅಧಿಕಾರಿ ಸೇರಿ ಕಾರಿನಲ್ಲಿದ್ದವ್ರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯಿಂದ ಕುಶಾಲನಗರಕ್ಕೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಕೃಷಿ ಅಧಿಕಾರಿ ಪುರಂದ್ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಕಾರಿನಲ್ಲಿದ್ದ ರಂಜಿತ್ ಎಂಬುವರು ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಡಿಕ್ಕಿ ರಭಸಕ್ಕೆ ಎರಡು ಕಾರುಗಳೂ ಮಗುಚಿಬಿದ್ದಿವೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದವ್ರು ಭಾರಿ ಅನಾಹುತದಿಂದ ಪಾರಾದ್ರು. ಸೋಮವಾರಪೇಟೆ ಪೊಲೀಸ್ […]

ಕಾರುಗಳ ಮುಖಾಮುಖಿ ಡಿಕ್ಕಿ: ಕೃಷಿ ಅಧಿಕಾರಿ ಬಚಾವ್
ಆಯೇಷಾ ಬಾನು
|

Updated on:Sep 14, 2020 | 8:05 AM

Share

ಕೊಡಗು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರಪೇಟೆ ತಾಲೂಕು ಯಡವನಾಡು ಗ್ರಾಮದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಭಾರಿ ಅನಾಹುತ ತಪ್ಪಿದೆ. ಕೃಷಿ ಅಧಿಕಾರಿ ಸೇರಿ ಕಾರಿನಲ್ಲಿದ್ದವ್ರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರಪೇಟೆಯಿಂದ ಕುಶಾಲನಗರಕ್ಕೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಕೃಷಿ ಅಧಿಕಾರಿ ಪುರಂದ್ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಕಾರಿನಲ್ಲಿದ್ದ ರಂಜಿತ್ ಎಂಬುವರು ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಡಿಕ್ಕಿ ರಭಸಕ್ಕೆ ಎರಡು ಕಾರುಗಳೂ ಮಗುಚಿಬಿದ್ದಿವೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದವ್ರು ಭಾರಿ ಅನಾಹುತದಿಂದ ಪಾರಾದ್ರು. ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 7:26 am, Mon, 14 September 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ