AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಸರ ಕಿತ್ತು ಪರಾರಿಯಾಗ್ತಿದ್ದ ಇಬ್ಬರು ಸರಗಳ್ಳರ ಸೆರೆ

ಬೆಂಗಳೂರು:ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರು ಸೆರೆಸಿಕ್ಕಿದ್ದಾರೆ. ದುಷ್ಕರ್ಮಿಗಳು, ಈ ಹಿಂದೆ ಒಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು, ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದರು. ಚಿಕ್ಕಜಾಲದಲ್ಲಿ ಇಂದು ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಘಟನೆ ನಡೆದಿದ್ದು, ಯಲಹಂಕ ಮೂಲದ ಮನು ಮತ್ತು ಕಾರ್ತಿಕ್ ಬಂಧಿತರು. ಬಂಧಿತ ಸರಗಳ್ಳರಿಂದ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಮತ್ತು 2 ಬೈಕ್ ಜಪ್ತಿ ಮಾಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಸರ ಕಿತ್ತು ಪರಾರಿಯಾಗ್ತಿದ್ದ ಇಬ್ಬರು ಸರಗಳ್ಳರ ಸೆರೆ
ಸಾಧು ಶ್ರೀನಾಥ್​
|

Updated on:Nov 05, 2020 | 3:46 PM

Share

ಬೆಂಗಳೂರು:ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರು ಸೆರೆಸಿಕ್ಕಿದ್ದಾರೆ. ದುಷ್ಕರ್ಮಿಗಳು, ಈ ಹಿಂದೆ ಒಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು, ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದರು.

ಚಿಕ್ಕಜಾಲದಲ್ಲಿ ಇಂದು ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಘಟನೆ ನಡೆದಿದ್ದು, ಯಲಹಂಕ ಮೂಲದ ಮನು ಮತ್ತು ಕಾರ್ತಿಕ್ ಬಂಧಿತರು. ಬಂಧಿತ ಸರಗಳ್ಳರಿಂದ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಮತ್ತು 2 ಬೈಕ್ ಜಪ್ತಿ ಮಾಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:46 pm, Thu, 5 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್