ಮಹಿಳೆಯ ಸರ ಕಿತ್ತು ಪರಾರಿಯಾಗ್ತಿದ್ದ ಇಬ್ಬರು ಸರಗಳ್ಳರ ಸೆರೆ

ಬೆಂಗಳೂರು:ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರು ಸೆರೆಸಿಕ್ಕಿದ್ದಾರೆ. ದುಷ್ಕರ್ಮಿಗಳು, ಈ ಹಿಂದೆ ಒಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು, ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದರು. ಚಿಕ್ಕಜಾಲದಲ್ಲಿ ಇಂದು ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಘಟನೆ ನಡೆದಿದ್ದು, ಯಲಹಂಕ ಮೂಲದ ಮನು ಮತ್ತು ಕಾರ್ತಿಕ್ ಬಂಧಿತರು. ಬಂಧಿತ ಸರಗಳ್ಳರಿಂದ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಮತ್ತು 2 ಬೈಕ್ ಜಪ್ತಿ ಮಾಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಸರ ಕಿತ್ತು ಪರಾರಿಯಾಗ್ತಿದ್ದ ಇಬ್ಬರು ಸರಗಳ್ಳರ ಸೆರೆ
ಸಾಧು ಶ್ರೀನಾಥ್​

Updated on: Nov 05, 2020 | 3:46 PM

ಬೆಂಗಳೂರು:ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರು ಸೆರೆಸಿಕ್ಕಿದ್ದಾರೆ. ದುಷ್ಕರ್ಮಿಗಳು, ಈ ಹಿಂದೆ ಒಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಂಡು, ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದರು.

ಚಿಕ್ಕಜಾಲದಲ್ಲಿ ಇಂದು ಮಹಿಳೆಯೊಬ್ಬರ ಕತ್ತಿನಿಂದ ಸರ ಕಿತ್ತು ಪರಾರಿಯಾಗುತ್ತಿದ್ದ ಘಟನೆ ನಡೆದಿದ್ದು, ಯಲಹಂಕ ಮೂಲದ ಮನು ಮತ್ತು ಕಾರ್ತಿಕ್ ಬಂಧಿತರು. ಬಂಧಿತ ಸರಗಳ್ಳರಿಂದ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಮತ್ತು 2 ಬೈಕ್ ಜಪ್ತಿ ಮಾಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:46 pm, Thu, 5 November 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us