AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು.. ಎಲ್ಲಿ?

ರಾಯಚೂರು:ಈಗಾಗಲೇ ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು ಹಲವೆಡೆ ಭಾರಿ ಮಳೆಯಾಗುತ್ತಿದೆ. ಜೊತೆಗೆ ಭಾರಿ ಮಳೆಯಿಂದ ಕೆಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಇನ್ನೂ ಕೆಲವೆಡೆ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲೂ ಅದೇ ರೀತಿಯ ಘಟನೆ ಸಂಭವಿಸಿದ್ದು ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದ ಗೌರಮ್ ಪೇಟೆ ಬಡಾವಣೆಯ ವಿರೇಶ (13) ಮತ್ತು ರಮೇಶ (10) ಮೃತ ದುರ್ದೈವಿಗಳಾಗಿದ್ದಾರೆ. ಈಗಾಗಲೇ ರಾಯಚೂರಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಈ ಕಾರಣದಿಂದಾಗಿ ಗುಡ್ಡದ […]

ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 9:12 PM

Share

ರಾಯಚೂರು:ಈಗಾಗಲೇ ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು ಹಲವೆಡೆ ಭಾರಿ ಮಳೆಯಾಗುತ್ತಿದೆ. ಜೊತೆಗೆ ಭಾರಿ ಮಳೆಯಿಂದ ಕೆಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಇನ್ನೂ ಕೆಲವೆಡೆ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲೂ ಅದೇ ರೀತಿಯ ಘಟನೆ ಸಂಭವಿಸಿದ್ದು ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದ ಗೌರಮ್ ಪೇಟೆ ಬಡಾವಣೆಯ ವಿರೇಶ (13) ಮತ್ತು ರಮೇಶ (10) ಮೃತ ದುರ್ದೈವಿಗಳಾಗಿದ್ದಾರೆ. ಈಗಾಗಲೇ ರಾಯಚೂರಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಈ ಕಾರಣದಿಂದಾಗಿ ಗುಡ್ಡದ ಮೇಲಿದ್ದ ಬಂಡೆ ಉರುಳಿಬಿದ್ದು ಬಾಲಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:22 pm, Fri, 24 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು