AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ […]

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..
ಸಾಧು ಶ್ರೀನಾಥ್​
|

Updated on: Aug 14, 2020 | 10:50 AM

Share

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಾಂಪ್ರದಾಯಿಕ ವಿಧಿವಿಧಾನಗಳಂತೆ ಮೂಕ ಜೀವಿಗಳ ಅಂತ್ಯಸಂಸ್ಕಾರ ಮಾಡಿದ್ದಾರೆ.

ಮೃತಪಟ್ಟ ಮೂಕ ಜೀವಿಗಳು ಸಂತೆಬೆನ್ನೂರಿನ ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳೆಂದು ತಿಳಿದುಬಂದಿದೆ. ಸದ್ಯ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು