AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ […]

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..
ಸಾಧು ಶ್ರೀನಾಥ್​
|

Updated on: Aug 14, 2020 | 10:50 AM

Share

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಾಂಪ್ರದಾಯಿಕ ವಿಧಿವಿಧಾನಗಳಂತೆ ಮೂಕ ಜೀವಿಗಳ ಅಂತ್ಯಸಂಸ್ಕಾರ ಮಾಡಿದ್ದಾರೆ.

ಮೃತಪಟ್ಟ ಮೂಕ ಜೀವಿಗಳು ಸಂತೆಬೆನ್ನೂರಿನ ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳೆಂದು ತಿಳಿದುಬಂದಿದೆ. ಸದ್ಯ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್