AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ […]

ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಹಾರಿಹೋಯ್ತು ಮೂಕ ಜೀವಿಗಳ ಪ್ರಾಣಪಕ್ಷಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 10:50 AM

Share

ದಾವಣಗೆರೆ:ಅಪರಿಚಿತ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡು ಹಸು ಹಾಗೂ ಒಂದು ಕರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳು ಇಹಲೋಕ ತ್ಯಜಿಸಿದವು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಅಪರಿಚಿತ ಲಾರಿ ಎರಡು ಹಸು ಹಾಗೂ ಒಂದು ಕರುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂರು ಮೂಕಪ್ರಾಣಿಗಳ ಪ್ರಾಣಪಕ್ಷಿ ಸ್ಥಳದಲ್ಲಿಯೇ ಹಾರಿಹೋಗಿದೆ. ಈ ಘಟನೆ ಕಂಡ ಸ್ಥಳೀಯರು ಲಾರಿ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಾಂಪ್ರದಾಯಿಕ ವಿಧಿವಿಧಾನಗಳಂತೆ ಮೂಕ ಜೀವಿಗಳ ಅಂತ್ಯಸಂಸ್ಕಾರ ಮಾಡಿದ್ದಾರೆ.

ಮೃತಪಟ್ಟ ಮೂಕ ಜೀವಿಗಳು ಸಂತೆಬೆನ್ನೂರಿನ ಗ್ರಾಮದ ದೇವಿಗೆ ಬಿಟ್ಟಿದ್ದ ಪ್ರಾಣಿಗಳೆಂದು ತಿಳಿದುಬಂದಿದೆ. ಸದ್ಯ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ