AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, […]

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು
ಆಯೇಷಾ ಬಾನು
|

Updated on:Jun 17, 2020 | 1:39 PM

Share

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, ಲಾಂಗ್ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ.

ಕಾರ್ ಪಲ್ಟಿಯಾದ ವೇಳೆ ಮೂವರು ಹಸು ಕಳ್ಳರು ಕಾರ್​ನಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರೇ ಕಾರಿನಿಂದ ಅವರನ್ನು ಹೊರಗೆ ತೆಗೆದು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ರು. ಗ್ರಾಮಸ್ಥರ ಮಾನವೀಯತೆಯಿಂದ ಮೂವರ ಜೀವ ಉಳಿಸಿದಿದೆ. ಆದರೆ ಏನೂ ತಿಳಿಯದ ಮೂಕ ಪ್ರಾಣಿಗಳು ಜೀವ ಕಳೆದುಕೊಂಡಿವೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Tue, 16 June 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ