AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, […]

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು! ಹಸುಗಳ ಕದ್ದ ಕಳ್ಳರು ಆಸ್ಪತ್ರೆ ಸೇರಿದ್ರು, ಆದ್ರೆ ಹಸುಗಳು
ಆಯೇಷಾ ಬಾನು
|

Updated on:Jun 17, 2020 | 1:39 PM

Share

ಶಿವಮೊಗ್ಗ: 2 ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾಗ ಕಾರು ಪಲ್ಟಿಯಾಗಿರುವ ಘಟನೆ ಉಂಬ್ಳೆಬೈಲು ಸಮೀಪದ ಮರಾಠಾ ಕ್ಯಾಂಪ್ ಬಳಿ ನಡೆದಿದೆ. ಖದೀಮರು ಬೆಳಗಿನ ಜಾವ ಎರಡು ಹಸುಗಳನ್ನು ಕದ್ದು ಕಾರಿನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಭಯಕ್ಕೂ, ನಿಯಂತ್ರಣ ತಪ್ಪಿಯೂ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ 2 ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಕಳ್ಳರು ಗೋಮಾತೆಯನ್ನು ಕದ್ದು ಭಾರಿ ಅನಾಹುತಕ್ಕೆ ಕಾರಣರಾಗಿದ್ದಾರೆ. ಇನ್ನು ಕಾರಿನಲ್ಲಿ ಮಚ್ಚು, ಲಾಂಗ್ ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ.

ಕಾರ್ ಪಲ್ಟಿಯಾದ ವೇಳೆ ಮೂವರು ಹಸು ಕಳ್ಳರು ಕಾರ್​ನಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರೇ ಕಾರಿನಿಂದ ಅವರನ್ನು ಹೊರಗೆ ತೆಗೆದು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ರು. ಗ್ರಾಮಸ್ಥರ ಮಾನವೀಯತೆಯಿಂದ ಮೂವರ ಜೀವ ಉಳಿಸಿದಿದೆ. ಆದರೆ ಏನೂ ತಿಳಿಯದ ಮೂಕ ಪ್ರಾಣಿಗಳು ಜೀವ ಕಳೆದುಕೊಂಡಿವೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Tue, 16 June 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?