AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಲೆರೊ ವಾಹನ ಡಿಕ್ಕಿ, ಬೈಕ್‌ ಸವಾರರಿಬ್ಬರ ಸಾವು

ಮೈಸೂರು: ಬೊಲೆರೊ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಪುಟ್ಟಸ್ವಾಮಿ(23), ನಾಗರಾಜ್(37) ಮೃತ ದುರ್ದೈವಿಗಳು. ಕೂಡ್ಲಾಪುರ ನಿವಾಸಿ ಪುಟ್ಟಸ್ವಾಮಿ ಮತ್ತು ನಾಗರಾಜ್ ಇಂದು ಬೆಳಗ್ಗೆ ಕೆಲಸಕ್ಕೆ ಎಂದು ಹೊರಟಿದ್ದರು. ಈ ವೇಳೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಲೆರೊ ವಾಹನ ಡಿಕ್ಕಿ, ಬೈಕ್‌ ಸವಾರರಿಬ್ಬರ ಸಾವು
ಆಯೇಷಾ ಬಾನು
|

Updated on: Oct 18, 2020 | 11:57 AM

Share

ಮೈಸೂರು: ಬೊಲೆರೊ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಪುಟ್ಟಸ್ವಾಮಿ(23), ನಾಗರಾಜ್(37) ಮೃತ ದುರ್ದೈವಿಗಳು.

ಕೂಡ್ಲಾಪುರ ನಿವಾಸಿ ಪುಟ್ಟಸ್ವಾಮಿ ಮತ್ತು ನಾಗರಾಜ್ ಇಂದು ಬೆಳಗ್ಗೆ ಕೆಲಸಕ್ಕೆ ಎಂದು ಹೊರಟಿದ್ದರು. ಈ ವೇಳೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ