ಬೊಲೆರೊ ವಾಹನ ಡಿಕ್ಕಿ, ಬೈಕ್‌ ಸವಾರರಿಬ್ಬರ ಸಾವು

ಮೈಸೂರು: ಬೊಲೆರೊ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಪುಟ್ಟಸ್ವಾಮಿ(23), ನಾಗರಾಜ್(37) ಮೃತ ದುರ್ದೈವಿಗಳು. ಕೂಡ್ಲಾಪುರ ನಿವಾಸಿ ಪುಟ್ಟಸ್ವಾಮಿ ಮತ್ತು ನಾಗರಾಜ್ ಇಂದು ಬೆಳಗ್ಗೆ ಕೆಲಸಕ್ಕೆ ಎಂದು ಹೊರಟಿದ್ದರು. ಈ ವೇಳೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಲೆರೊ ವಾಹನ ಡಿಕ್ಕಿ, ಬೈಕ್‌ ಸವಾರರಿಬ್ಬರ ಸಾವು
ಆಯೇಷಾ ಬಾನು

Updated on: Oct 18, 2020 | 11:57 AM

ಮೈಸೂರು: ಬೊಲೆರೊ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಪುಟ್ಟಸ್ವಾಮಿ(23), ನಾಗರಾಜ್(37) ಮೃತ ದುರ್ದೈವಿಗಳು.

ಕೂಡ್ಲಾಪುರ ನಿವಾಸಿ ಪುಟ್ಟಸ್ವಾಮಿ ಮತ್ತು ನಾಗರಾಜ್ ಇಂದು ಬೆಳಗ್ಗೆ ಕೆಲಸಕ್ಕೆ ಎಂದು ಹೊರಟಿದ್ದರು. ಈ ವೇಳೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us