AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಾರಿಗಳ ಮಧ್ಯೆ ಡಿಕ್ಕಿ, ಎರಡೂ ಲಾರಿ ಚಾಲಕರು ಸ್ಥಳದಲ್ಲೇ ದುರ್ಮರಣ

ಗದಗ:  ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾರಾಯಣಪೂರ ಗ್ರಾಮದಲ್ಲಿ ನಡೆದಿದೆ. ಮೋಹನ್(40) ಮಂಜುನಾಥ(55) ಮೃತ ದುರ್ದೈವಿಗಳು. ನಾರಾಯಣಪೂರ ಗ್ರಾಮದ ಬಳಿ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಗದಗದಿಂದ ಗಜೇಂದ್ರಗಡಕ್ಕೆ ಹೊರಟ್ಟಿದ್ದ ಲಾರಿ ಮತ್ತು ಶಿವಮೊಗ್ಗಕ್ಕೆ ಹೊರಟ್ಟಿದ ಲಾರಿ ನಡುವೆ ಭೀಕರ ಅಪಘಾತವಾಗಿದೆ. ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಎರಡೂ ಲಾರಿ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮೋಹನ್ ರೋಣ ತಾಲೂಕಿನ ಮೆಣಸಗಿ ನಿವಾಸಿ. ಹಾಗೂ ಮಂಜುನಾಥ ಮೈಸೂರು ಮೂಲದವ. […]

2 ಲಾರಿಗಳ ಮಧ್ಯೆ ಡಿಕ್ಕಿ, ಎರಡೂ ಲಾರಿ ಚಾಲಕರು ಸ್ಥಳದಲ್ಲೇ ದುರ್ಮರಣ
ಆಯೇಷಾ ಬಾನು
| Edited By: |

Updated on: Sep 22, 2020 | 10:49 AM

Share

ಗದಗ:  ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾರಾಯಣಪೂರ ಗ್ರಾಮದಲ್ಲಿ ನಡೆದಿದೆ. ಮೋಹನ್(40) ಮಂಜುನಾಥ(55) ಮೃತ ದುರ್ದೈವಿಗಳು.

ನಾರಾಯಣಪೂರ ಗ್ರಾಮದ ಬಳಿ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಗದಗದಿಂದ ಗಜೇಂದ್ರಗಡಕ್ಕೆ ಹೊರಟ್ಟಿದ್ದ ಲಾರಿ ಮತ್ತು ಶಿವಮೊಗ್ಗಕ್ಕೆ ಹೊರಟ್ಟಿದ ಲಾರಿ ನಡುವೆ ಭೀಕರ ಅಪಘಾತವಾಗಿದೆ. ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಎರಡೂ ಲಾರಿ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಮೋಹನ್ ರೋಣ ತಾಲೂಕಿನ ಮೆಣಸಗಿ ನಿವಾಸಿ. ಹಾಗೂ ಮಂಜುನಾಥ ಮೈಸೂರು ಮೂಲದವ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ