2 ಲಾರಿಗಳ ಮಧ್ಯೆ ಡಿಕ್ಕಿ, ಎರಡೂ ಲಾರಿ ಚಾಲಕರು ಸ್ಥಳದಲ್ಲೇ ದುರ್ಮರಣ
ಗದಗ: ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾರಾಯಣಪೂರ ಗ್ರಾಮದಲ್ಲಿ ನಡೆದಿದೆ. ಮೋಹನ್(40) ಮಂಜುನಾಥ(55) ಮೃತ ದುರ್ದೈವಿಗಳು. ನಾರಾಯಣಪೂರ ಗ್ರಾಮದ ಬಳಿ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಗದಗದಿಂದ ಗಜೇಂದ್ರಗಡಕ್ಕೆ ಹೊರಟ್ಟಿದ್ದ ಲಾರಿ ಮತ್ತು ಶಿವಮೊಗ್ಗಕ್ಕೆ ಹೊರಟ್ಟಿದ ಲಾರಿ ನಡುವೆ ಭೀಕರ ಅಪಘಾತವಾಗಿದೆ. ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಎರಡೂ ಲಾರಿ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮೋಹನ್ ರೋಣ ತಾಲೂಕಿನ ಮೆಣಸಗಿ ನಿವಾಸಿ. ಹಾಗೂ ಮಂಜುನಾಥ ಮೈಸೂರು ಮೂಲದವ. […]
ಆಯೇಷಾ ಬಾನು Edited By: ಸಾಧು ಶ್ರೀನಾಥ್
Updated on:
Sep 22, 2020 | 10:49 AM
ಗದಗ: ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾರಾಯಣಪೂರ ಗ್ರಾಮದಲ್ಲಿ ನಡೆದಿದೆ. ಮೋಹನ್(40) ಮಂಜುನಾಥ(55) ಮೃತ ದುರ್ದೈವಿಗಳು.
ನಾರಾಯಣಪೂರ ಗ್ರಾಮದ ಬಳಿ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಗದಗದಿಂದ ಗಜೇಂದ್ರಗಡಕ್ಕೆ ಹೊರಟ್ಟಿದ್ದ ಲಾರಿ ಮತ್ತು ಶಿವಮೊಗ್ಗಕ್ಕೆ ಹೊರಟ್ಟಿದ ಲಾರಿ ನಡುವೆ ಭೀಕರ ಅಪಘಾತವಾಗಿದೆ. ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಎರಡೂ ಲಾರಿ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮೋಹನ್ ರೋಣ ತಾಲೂಕಿನ ಮೆಣಸಗಿ ನಿವಾಸಿ. ಹಾಗೂ ಮಂಜುನಾಥ ಮೈಸೂರು ಮೂಲದವ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Ayesha Banu
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.