AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳೂರು ಬಳಿ ಎರಡು ಬೈಕ್ ಮುಖಾಮುಖಿ‌, ಇಬ್ಬರು ಸವಾರರ ಸಾವು

ದಾವಣಗೆರೆ: ಎರಡು ಬೈಕ್‌ ಮಧ್ಯೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಚಿಕ್ಕಮ್ಮನಹಟ್ಟಿ ಕ್ರಾಸ್ ಬಳಿ ನಡೆದಿದೆ. ಕರಿಬಸಪ್ಪ(35), ಹನುಮಂತಪ್ಪ(40) ಮೃತ ದುರ್ದೈವಿಗಳು. ಎರಡು ಬೈಕ್​ಗಳು ಮುಖಾಮುಖಿ‌ ಡಿಕ್ಕಿಯಾಗಿ ಎರಡೂ ಬೈಕ್​ಗಳ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮಲೆಮಾಚಿಕೆರೆ ಗ್ರಾಮದ ನಿವಾಸಿ ಕರಿಬಸಪ್ಪ(35) ಮತ್ತು ಕ್ಯಾಸನಹಳ್ಳಿಯ ನಿವಾಸಿ ಹನುಮಂತಪ್ಪ(40) ಘಟನೆಗೆ ಬಲಿಯಾಗಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಜಗಳೂರು ಬಳಿ ಎರಡು ಬೈಕ್ ಮುಖಾಮುಖಿ‌, ಇಬ್ಬರು ಸವಾರರ ಸಾವು
ಆಯೇಷಾ ಬಾನು
| Edited By: |

Updated on:Aug 05, 2020 | 9:45 AM

Share

ದಾವಣಗೆರೆ: ಎರಡು ಬೈಕ್‌ ಮಧ್ಯೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಚಿಕ್ಕಮ್ಮನಹಟ್ಟಿ ಕ್ರಾಸ್ ಬಳಿ ನಡೆದಿದೆ. ಕರಿಬಸಪ್ಪ(35), ಹನುಮಂತಪ್ಪ(40) ಮೃತ ದುರ್ದೈವಿಗಳು.

ಎರಡು ಬೈಕ್​ಗಳು ಮುಖಾಮುಖಿ‌ ಡಿಕ್ಕಿಯಾಗಿ ಎರಡೂ ಬೈಕ್​ಗಳ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮಲೆಮಾಚಿಕೆರೆ ಗ್ರಾಮದ ನಿವಾಸಿ ಕರಿಬಸಪ್ಪ(35) ಮತ್ತು ಕ್ಯಾಸನಹಳ್ಳಿಯ ನಿವಾಸಿ ಹನುಮಂತಪ್ಪ(40) ಘಟನೆಗೆ ಬಲಿಯಾಗಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 9:45 am, Wed, 5 August 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ