AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳೂರು ಬಳಿ ಎರಡು ಬೈಕ್ ಮುಖಾಮುಖಿ‌, ಇಬ್ಬರು ಸವಾರರ ಸಾವು

ದಾವಣಗೆರೆ: ಎರಡು ಬೈಕ್‌ ಮಧ್ಯೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಚಿಕ್ಕಮ್ಮನಹಟ್ಟಿ ಕ್ರಾಸ್ ಬಳಿ ನಡೆದಿದೆ. ಕರಿಬಸಪ್ಪ(35), ಹನುಮಂತಪ್ಪ(40) ಮೃತ ದುರ್ದೈವಿಗಳು. ಎರಡು ಬೈಕ್​ಗಳು ಮುಖಾಮುಖಿ‌ ಡಿಕ್ಕಿಯಾಗಿ ಎರಡೂ ಬೈಕ್​ಗಳ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮಲೆಮಾಚಿಕೆರೆ ಗ್ರಾಮದ ನಿವಾಸಿ ಕರಿಬಸಪ್ಪ(35) ಮತ್ತು ಕ್ಯಾಸನಹಳ್ಳಿಯ ನಿವಾಸಿ ಹನುಮಂತಪ್ಪ(40) ಘಟನೆಗೆ ಬಲಿಯಾಗಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಜಗಳೂರು ಬಳಿ ಎರಡು ಬೈಕ್ ಮುಖಾಮುಖಿ‌, ಇಬ್ಬರು ಸವಾರರ ಸಾವು
ಆಯೇಷಾ ಬಾನು
| Edited By: |

Updated on:Aug 05, 2020 | 9:45 AM

Share

ದಾವಣಗೆರೆ: ಎರಡು ಬೈಕ್‌ ಮಧ್ಯೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ಪಟ್ಟಣದ ಚಿಕ್ಕಮ್ಮನಹಟ್ಟಿ ಕ್ರಾಸ್ ಬಳಿ ನಡೆದಿದೆ. ಕರಿಬಸಪ್ಪ(35), ಹನುಮಂತಪ್ಪ(40) ಮೃತ ದುರ್ದೈವಿಗಳು.

ಎರಡು ಬೈಕ್​ಗಳು ಮುಖಾಮುಖಿ‌ ಡಿಕ್ಕಿಯಾಗಿ ಎರಡೂ ಬೈಕ್​ಗಳ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮಲೆಮಾಚಿಕೆರೆ ಗ್ರಾಮದ ನಿವಾಸಿ ಕರಿಬಸಪ್ಪ(35) ಮತ್ತು ಕ್ಯಾಸನಹಳ್ಳಿಯ ನಿವಾಸಿ ಹನುಮಂತಪ್ಪ(40) ಘಟನೆಗೆ ಬಲಿಯಾಗಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 9:45 am, Wed, 5 August 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!