AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 4:30 PM

Share

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ