AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
ಸಾಧು ಶ್ರೀನಾಥ್​
|

Updated on:May 01, 2020 | 4:30 PM

Share

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ