AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
ಸಾಧು ಶ್ರೀನಾಥ್​
|

Updated on:May 01, 2020 | 4:30 PM

Share

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ