ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು

ಆನೇಕಲ್: ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಮೃತಪಟ್ಟಿರುವ ಘಟನೆ ಚಂದಾಪುರ ಬಳಿ ಪಲೋಮ ಟರ್ನಿಂಗ್ ಕಂಪನಿಯಲ್ಲಿ ನಡೆದಿದೆ. ಜೇಮ್ಸ್(26), ಆನಂದ(32) ಮೃತ ದುರ್ದೈವಿಗಳು. ಡ್ರೈನೇಜ್ ಸ್ವಚ್ಛಗೊಳಿಸಲು ಮುಂದಾದಾಗ ಮೂರು ಜನರು ಸೆಪ್ಟಿಕ್ ಟ್ಯಾಂಕಿನಲ್ಲಿ ಬಿದ್ದಿದ್ದಾರೆ. ಚಂದ್ರಶೇಖರ್ ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆನಂದ ಹಾಗೂ ಜೇಮ್ಸ್​ನನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಂಚನಹಳ್ಳಿಯ ಜೇಮ್ಸ್, ಹೊಸೂರಿನ ಆನಂದ ಮೃತಪಟ್ಟಿದ್ದಾರೆ.

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು
ಸಾಧು ಶ್ರೀನಾಥ್​ Edited By:

Updated on: Jun 08, 2020 | 7:40 PM

ಆನೇಕಲ್: ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಮೃತಪಟ್ಟಿರುವ ಘಟನೆ ಚಂದಾಪುರ ಬಳಿ ಪಲೋಮ ಟರ್ನಿಂಗ್ ಕಂಪನಿಯಲ್ಲಿ ನಡೆದಿದೆ. ಜೇಮ್ಸ್(26), ಆನಂದ(32) ಮೃತ ದುರ್ದೈವಿಗಳು.

ಡ್ರೈನೇಜ್ ಸ್ವಚ್ಛಗೊಳಿಸಲು ಮುಂದಾದಾಗ ಮೂರು ಜನರು ಸೆಪ್ಟಿಕ್ ಟ್ಯಾಂಕಿನಲ್ಲಿ ಬಿದ್ದಿದ್ದಾರೆ. ಚಂದ್ರಶೇಖರ್ ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆನಂದ ಹಾಗೂ ಜೇಮ್ಸ್​ನನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಂಚನಹಳ್ಳಿಯ ಜೇಮ್ಸ್, ಹೊಸೂರಿನ ಆನಂದ ಮೃತಪಟ್ಟಿದ್ದಾರೆ.

Published On - 7:12 pm, Mon, 8 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us