AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿದೆ.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!
ಓಬಲೇಶ್
ಆಯೇಷಾ ಬಾನು
| Edited By: |

Updated on:Jan 19, 2021 | 1:48 PM

Share

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಬಾಲಕನ‌ ಮೇಲೆ ಕರಡಿ ದಾಳಿ ನಡೆಸಿದ್ದು ನಾಯಿಗಳು ಕರಡಿಯನ್ನು ಓಡಿಸಿ ಬಾಲಕನ ಪ್ರಾಣ ಉಳಿಸಿವೆ. ಓಬಲೇಶ್ (16) ತೀವ್ರ ಗಾಯಗೊಂಡ ಬಾಲಕ.

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಚಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿವೆ.

ನಾಯಿ ದಾಳಿಗೆ ಓಬಲೇಶ್​ನನ್ನು ಬಿಟ್ಟು ಕರಡಿ ಕಾಡಿನತ್ತ ಓಡಿ ಹೋಗಿದೆ. ಸದ್ಯ ನಾಯಿಗಳ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನಿಗೆ ಗಾಯಗಳಾಗಿದ್ದು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಮೊಳಕಾಲ್ಮೂರು ಜನ!

Published On - 1:36 pm, Tue, 19 January 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ