AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿದೆ.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!
ಓಬಲೇಶ್
ಆಯೇಷಾ ಬಾನು
| Edited By: |

Updated on:Jan 19, 2021 | 1:48 PM

Share

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಬಾಲಕನ‌ ಮೇಲೆ ಕರಡಿ ದಾಳಿ ನಡೆಸಿದ್ದು ನಾಯಿಗಳು ಕರಡಿಯನ್ನು ಓಡಿಸಿ ಬಾಲಕನ ಪ್ರಾಣ ಉಳಿಸಿವೆ. ಓಬಲೇಶ್ (16) ತೀವ್ರ ಗಾಯಗೊಂಡ ಬಾಲಕ.

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಚಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿವೆ.

ನಾಯಿ ದಾಳಿಗೆ ಓಬಲೇಶ್​ನನ್ನು ಬಿಟ್ಟು ಕರಡಿ ಕಾಡಿನತ್ತ ಓಡಿ ಹೋಗಿದೆ. ಸದ್ಯ ನಾಯಿಗಳ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನಿಗೆ ಗಾಯಗಳಾಗಿದ್ದು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಮೊಳಕಾಲ್ಮೂರು ಜನ!

Published On - 1:36 pm, Tue, 19 January 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ