Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿದೆ.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!
ಓಬಲೇಶ್
Follow us
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 19, 2021 | 1:48 PM

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಬಾಲಕನ‌ ಮೇಲೆ ಕರಡಿ ದಾಳಿ ನಡೆಸಿದ್ದು ನಾಯಿಗಳು ಕರಡಿಯನ್ನು ಓಡಿಸಿ ಬಾಲಕನ ಪ್ರಾಣ ಉಳಿಸಿವೆ. ಓಬಲೇಶ್ (16) ತೀವ್ರ ಗಾಯಗೊಂಡ ಬಾಲಕ.

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಚಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿವೆ.

ನಾಯಿ ದಾಳಿಗೆ ಓಬಲೇಶ್​ನನ್ನು ಬಿಟ್ಟು ಕರಡಿ ಕಾಡಿನತ್ತ ಓಡಿ ಹೋಗಿದೆ. ಸದ್ಯ ನಾಯಿಗಳ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನಿಗೆ ಗಾಯಗಳಾಗಿದ್ದು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಮೊಳಕಾಲ್ಮೂರು ಜನ!

Published On - 1:36 pm, Tue, 19 January 21

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ