AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿದೆ.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!
ಓಬಲೇಶ್
ಆಯೇಷಾ ಬಾನು
| Edited By: |

Updated on:Jan 19, 2021 | 1:48 PM

Share

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಬಾಲಕನ‌ ಮೇಲೆ ಕರಡಿ ದಾಳಿ ನಡೆಸಿದ್ದು ನಾಯಿಗಳು ಕರಡಿಯನ್ನು ಓಡಿಸಿ ಬಾಲಕನ ಪ್ರಾಣ ಉಳಿಸಿವೆ. ಓಬಲೇಶ್ (16) ತೀವ್ರ ಗಾಯಗೊಂಡ ಬಾಲಕ.

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಚಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿವೆ.

ನಾಯಿ ದಾಳಿಗೆ ಓಬಲೇಶ್​ನನ್ನು ಬಿಟ್ಟು ಕರಡಿ ಕಾಡಿನತ್ತ ಓಡಿ ಹೋಗಿದೆ. ಸದ್ಯ ನಾಯಿಗಳ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನಿಗೆ ಗಾಯಗಳಾಗಿದ್ದು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಮೊಳಕಾಲ್ಮೂರು ಜನ!

Published On - 1:36 pm, Tue, 19 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ