AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಜಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿದೆ.

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!
ಓಬಲೇಶ್
ಆಯೇಷಾ ಬಾನು
| Edited By: |

Updated on:Jan 19, 2021 | 1:48 PM

Share

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಬಾಲಕನ‌ ಮೇಲೆ ಕರಡಿ ದಾಳಿ ನಡೆಸಿದ್ದು ನಾಯಿಗಳು ಕರಡಿಯನ್ನು ಓಡಿಸಿ ಬಾಲಕನ ಪ್ರಾಣ ಉಳಿಸಿವೆ. ಓಬಲೇಶ್ (16) ತೀವ್ರ ಗಾಯಗೊಂಡ ಬಾಲಕ.

ಬೆಳಿಗ್ಗೆ ಜಮೀನಿಗೆ ನೀರು ಬಿಡಲು ಹೋದ ವೇಳೆ ಅಚಾನಕ್ ಆಗಿ ಕರಡಿಯೊಂದು ಓಬಲೇಶ್ ಮೇಲೆ ದಾಳಿ ನಡೆಸಿದೆ. ಈ ವೇಳೆ ದಾಳಿಯನ್ನ ಗಮನಿಸಿದ ಎರಡು ನಾಯಿಗಳು ಕರಡಿ ಮೇಲೆ ದಾಳಿ ನಡೆಸಿ ಕರಡಿಯಿಂದ ಬಾಲಕನನ್ನು ಬಿಡಿಸಿ ರಕ್ಷಣೆ ಮಾಡಿವೆ.

ನಾಯಿ ದಾಳಿಗೆ ಓಬಲೇಶ್​ನನ್ನು ಬಿಟ್ಟು ಕರಡಿ ಕಾಡಿನತ್ತ ಓಡಿ ಹೋಗಿದೆ. ಸದ್ಯ ನಾಯಿಗಳ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನಿಗೆ ಗಾಯಗಳಾಗಿದ್ದು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಮೊಳಕಾಲ್ಮೂರು ಜನ!

Published On - 1:36 pm, Tue, 19 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?