AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಮೈದುನನನ್ನ ರಕ್ಷಿಸಲು ಹೋದ ಭಾವನೂ ನೀರಿನಲ್ಲಿ ಮುಳುಗಿ ಸಾವು

ಮೈಸೂರು: ನೀರಿನಲ್ಲಿ ಮುಳುಗುತ್ತಿರುವ ಭಾವಮೈದುನನ್ನ ರಕ್ಷಿಸಲು ಹೋದ ಭಾವ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು. ಕೆರೆಗೆ ಹಾರಿದ್ದ ಭಾಮೈದುನನ್ನು ರಕ್ಷಿಸಲು ಹೋದ ಭಾವ, ಬಾಮೈದ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಿನ್ನೆ ಸಂಜೆ ನಡೆಯಿದೆ. ಪ್ರಸನ್ನ ತನ್ನ ತಂದೆಯ ಜೊತೆ ಜಗಳ ಮಾಡಿಕೊಂಡು ಕುಪಿತನಾಗಿ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದಾಗ ರಕ್ಷಿಸಲು ಬಾವ ನಿಂಗರಾಜು ಮುಂದಾಗಿದ್ದಾರೆ. […]

ಭಾವಮೈದುನನನ್ನ ರಕ್ಷಿಸಲು ಹೋದ ಭಾವನೂ ನೀರಿನಲ್ಲಿ ಮುಳುಗಿ ಸಾವು
ಸಾಧು ಶ್ರೀನಾಥ್​
| Edited By: |

Updated on:Nov 03, 2020 | 9:56 AM

Share

ಮೈಸೂರು: ನೀರಿನಲ್ಲಿ ಮುಳುಗುತ್ತಿರುವ ಭಾವಮೈದುನನ್ನ ರಕ್ಷಿಸಲು ಹೋದ ಭಾವ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು.

ಕೆರೆಗೆ ಹಾರಿದ್ದ ಭಾಮೈದುನನ್ನು ರಕ್ಷಿಸಲು ಹೋದ ಭಾವ, ಬಾಮೈದ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಿನ್ನೆ ಸಂಜೆ ನಡೆಯಿದೆ.

ಪ್ರಸನ್ನ ತನ್ನ ತಂದೆಯ ಜೊತೆ ಜಗಳ ಮಾಡಿಕೊಂಡು ಕುಪಿತನಾಗಿ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದಾಗ ರಕ್ಷಿಸಲು ಬಾವ ನಿಂಗರಾಜು ಮುಂದಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುರಿತ ಈಜುಪಟುಗಳು ಕೆರೆಯಿಂದ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

Published On - 9:53 am, Tue, 3 November 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ