AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದ ಈ ಆನೆಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಯಾಕೆ ಗೊತ್ತಾ?

ಬೆಂಗಳೂರು: ಆನೆಗಳಿಗೆ ಸಾವಿರ ವರ್ಷಗಳ ನೆನಪು ಅಂತಾರೆ. ಹೀಗಾಗಿಯೇ ಅವು ಆನೆ ದಂಡಿನ ದಾರಿಯನ್ನು ತಲ ತಲಾಂತರ ವರ್ಷಗಳಿಂದಲೂ ಫಾಲೋ ಮಾಡುತ್ತವೆ ಅನ್ನೋದು ಪ್ರಾಣಿ ತಜ್ಞರ ಮಾತು. ಇದು ನಿಜವೆನ್ನುವಂತೆ ಬೆಂಗಳೂರಿನಲ್ಲಿರುವ ಎರಡು ಆನೆಗಳು ಮಾನವರಂತೆ ಮೈಗೆ ತುರುಕೆ ಬಂದಾಗ ಕಡ್ಡಿಯನ್ನು ತೆಗೆದುಕೊಂಡು ಕಿವಿಯನ್ನು ಕೆರೆದುಕೊಳ್ಳುತ್ತಿರುವ ದೃಶ್ಯ ಈಗ ವೈರಲ್‌ ಆಗಿದೆ. ಹೌದು ಬೆಂಗಳೂರಿನ ಹೊರ ವಲಯದಲ್ಲಿರುವ ರಾಷ್ಟೀಯ ಉದ್ಯಾನವನ  ಅಂದ್ರೆ ಬನ್ನೇರುಘಟ್ಟ ಬಯೋಲಾಜಿಕಲ್‌ ಪಾರ್ಕ್‌ನಲ್ಲಿರುವ ಎರಡು ಆನೆಗಳು ತಮ್ಮ ಮೈ, ಕಿವಿ ಮತ್ತು ತಲೆಯಯಲ್ಲಿ ತುರುಕೆ […]

ಬನ್ನೇರುಘಟ್ಟದ ಈ ಆನೆಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಯಾಕೆ ಗೊತ್ತಾ?
Guru
| Edited By: |

Updated on:Jul 26, 2020 | 12:42 AM

Share

ಬೆಂಗಳೂರು: ಆನೆಗಳಿಗೆ ಸಾವಿರ ವರ್ಷಗಳ ನೆನಪು ಅಂತಾರೆ. ಹೀಗಾಗಿಯೇ ಅವು ಆನೆ ದಂಡಿನ ದಾರಿಯನ್ನು ತಲ ತಲಾಂತರ ವರ್ಷಗಳಿಂದಲೂ ಫಾಲೋ ಮಾಡುತ್ತವೆ ಅನ್ನೋದು ಪ್ರಾಣಿ ತಜ್ಞರ ಮಾತು. ಇದು ನಿಜವೆನ್ನುವಂತೆ ಬೆಂಗಳೂರಿನಲ್ಲಿರುವ ಎರಡು ಆನೆಗಳು ಮಾನವರಂತೆ ಮೈಗೆ ತುರುಕೆ ಬಂದಾಗ ಕಡ್ಡಿಯನ್ನು ತೆಗೆದುಕೊಂಡು ಕಿವಿಯನ್ನು ಕೆರೆದುಕೊಳ್ಳುತ್ತಿರುವ ದೃಶ್ಯ ಈಗ ವೈರಲ್‌ ಆಗಿದೆ.

ಹೌದು ಬೆಂಗಳೂರಿನ ಹೊರ ವಲಯದಲ್ಲಿರುವ ರಾಷ್ಟೀಯ ಉದ್ಯಾನವನ  ಅಂದ್ರೆ ಬನ್ನೇರುಘಟ್ಟ ಬಯೋಲಾಜಿಕಲ್‌ ಪಾರ್ಕ್‌ನಲ್ಲಿರುವ ಎರಡು ಆನೆಗಳು ತಮ್ಮ ಮೈ, ಕಿವಿ ಮತ್ತು ತಲೆಯಯಲ್ಲಿ ತುರುಕೆ ಬಂದಾಗ ಸಮೀಪದ ಕಡ್ಡಿಯೊಂದರಿಂದ ಪರಚಿಕೊಳ್ಳುವ ಮೂಲಕ ತುರಕೆಯನ್ನ ನಿವಾರಣೆ ಮಾಡಿಕೊಂಡಿವೆ. ಆನೆಗಳು ಕಿವಿಯಲ್ಲಿ ಕಡ್ಡಿಯನ್ನು ತೂರಿ ಮನುಷ್ಯರಂತೆ ಕೆರೆದುಕೊಳ್ಳುತ್ತಿರುವುದನ್ನು ನೋಡಿದರೆ ನಿಜಕ್ಕೂ ಅಚ್ಚರಿಯನಿಸುತ್ತಿದೆ.

ಹೀಗೆ ಆನೆಗಳು ಕಡ್ಡಿಯಿಂದ ತಮ್ಮ ಮೈ ಮತ್ತು ತಲೆ, ಕಿವಿಗಳನ್ನು ತುರುಚಿಕೊಳ್ಳುವುದನ್ನ ಗಮನಿಸಿದ ಒಬ್ಬರು ಅಚ್ಚರಿಗೊಂಡಿದ್ದಾರೆ. ಅಷ್ಟೇ ಅಲ್ಲ ಅದನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ನಂತರ ಆ ದೃಶ್ಯ ಮಾಧ್ಯಮಗಳಿಗೂ ಸಿಕ್ಕಿದ್ದು ಈಗ ಸಾಕಷ್ಟು ವೈರಲ್‌ ಆಗಿದೆ.

Published On - 9:42 pm, Fri, 24 July 20

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ