AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದ ಈ ಆನೆಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಯಾಕೆ ಗೊತ್ತಾ?

ಬೆಂಗಳೂರು: ಆನೆಗಳಿಗೆ ಸಾವಿರ ವರ್ಷಗಳ ನೆನಪು ಅಂತಾರೆ. ಹೀಗಾಗಿಯೇ ಅವು ಆನೆ ದಂಡಿನ ದಾರಿಯನ್ನು ತಲ ತಲಾಂತರ ವರ್ಷಗಳಿಂದಲೂ ಫಾಲೋ ಮಾಡುತ್ತವೆ ಅನ್ನೋದು ಪ್ರಾಣಿ ತಜ್ಞರ ಮಾತು. ಇದು ನಿಜವೆನ್ನುವಂತೆ ಬೆಂಗಳೂರಿನಲ್ಲಿರುವ ಎರಡು ಆನೆಗಳು ಮಾನವರಂತೆ ಮೈಗೆ ತುರುಕೆ ಬಂದಾಗ ಕಡ್ಡಿಯನ್ನು ತೆಗೆದುಕೊಂಡು ಕಿವಿಯನ್ನು ಕೆರೆದುಕೊಳ್ಳುತ್ತಿರುವ ದೃಶ್ಯ ಈಗ ವೈರಲ್‌ ಆಗಿದೆ. ಹೌದು ಬೆಂಗಳೂರಿನ ಹೊರ ವಲಯದಲ್ಲಿರುವ ರಾಷ್ಟೀಯ ಉದ್ಯಾನವನ  ಅಂದ್ರೆ ಬನ್ನೇರುಘಟ್ಟ ಬಯೋಲಾಜಿಕಲ್‌ ಪಾರ್ಕ್‌ನಲ್ಲಿರುವ ಎರಡು ಆನೆಗಳು ತಮ್ಮ ಮೈ, ಕಿವಿ ಮತ್ತು ತಲೆಯಯಲ್ಲಿ ತುರುಕೆ […]

ಬನ್ನೇರುಘಟ್ಟದ ಈ ಆನೆಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಯಾಕೆ ಗೊತ್ತಾ?
Guru
Guru| Edited By: |

Updated on:Jul 26, 2020 | 12:42 AM

Share

ಬೆಂಗಳೂರು: ಆನೆಗಳಿಗೆ ಸಾವಿರ ವರ್ಷಗಳ ನೆನಪು ಅಂತಾರೆ. ಹೀಗಾಗಿಯೇ ಅವು ಆನೆ ದಂಡಿನ ದಾರಿಯನ್ನು ತಲ ತಲಾಂತರ ವರ್ಷಗಳಿಂದಲೂ ಫಾಲೋ ಮಾಡುತ್ತವೆ ಅನ್ನೋದು ಪ್ರಾಣಿ ತಜ್ಞರ ಮಾತು. ಇದು ನಿಜವೆನ್ನುವಂತೆ ಬೆಂಗಳೂರಿನಲ್ಲಿರುವ ಎರಡು ಆನೆಗಳು ಮಾನವರಂತೆ ಮೈಗೆ ತುರುಕೆ ಬಂದಾಗ ಕಡ್ಡಿಯನ್ನು ತೆಗೆದುಕೊಂಡು ಕಿವಿಯನ್ನು ಕೆರೆದುಕೊಳ್ಳುತ್ತಿರುವ ದೃಶ್ಯ ಈಗ ವೈರಲ್‌ ಆಗಿದೆ.

ಹೌದು ಬೆಂಗಳೂರಿನ ಹೊರ ವಲಯದಲ್ಲಿರುವ ರಾಷ್ಟೀಯ ಉದ್ಯಾನವನ  ಅಂದ್ರೆ ಬನ್ನೇರುಘಟ್ಟ ಬಯೋಲಾಜಿಕಲ್‌ ಪಾರ್ಕ್‌ನಲ್ಲಿರುವ ಎರಡು ಆನೆಗಳು ತಮ್ಮ ಮೈ, ಕಿವಿ ಮತ್ತು ತಲೆಯಯಲ್ಲಿ ತುರುಕೆ ಬಂದಾಗ ಸಮೀಪದ ಕಡ್ಡಿಯೊಂದರಿಂದ ಪರಚಿಕೊಳ್ಳುವ ಮೂಲಕ ತುರಕೆಯನ್ನ ನಿವಾರಣೆ ಮಾಡಿಕೊಂಡಿವೆ. ಆನೆಗಳು ಕಿವಿಯಲ್ಲಿ ಕಡ್ಡಿಯನ್ನು ತೂರಿ ಮನುಷ್ಯರಂತೆ ಕೆರೆದುಕೊಳ್ಳುತ್ತಿರುವುದನ್ನು ನೋಡಿದರೆ ನಿಜಕ್ಕೂ ಅಚ್ಚರಿಯನಿಸುತ್ತಿದೆ.

ಹೀಗೆ ಆನೆಗಳು ಕಡ್ಡಿಯಿಂದ ತಮ್ಮ ಮೈ ಮತ್ತು ತಲೆ, ಕಿವಿಗಳನ್ನು ತುರುಚಿಕೊಳ್ಳುವುದನ್ನ ಗಮನಿಸಿದ ಒಬ್ಬರು ಅಚ್ಚರಿಗೊಂಡಿದ್ದಾರೆ. ಅಷ್ಟೇ ಅಲ್ಲ ಅದನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ನಂತರ ಆ ದೃಶ್ಯ ಮಾಧ್ಯಮಗಳಿಗೂ ಸಿಕ್ಕಿದ್ದು ಈಗ ಸಾಕಷ್ಟು ವೈರಲ್‌ ಆಗಿದೆ.

Published On - 9:42 pm, Fri, 24 July 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ