AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವಿವಾದ: ದೊಣ್ಣೆ, ರಾಡ್ ಹಿಡಿದು ಎರಡು ಕುಟುಂಬಗಳ ನಡುವೆ ಮಾರಾಮಾರಿ

ಕೋಲಾರ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಕೋಲಾರದ ಹೊಳೇರಹಳ್ಳಿ ಬಳಿ ನಡೆದಿದೆ. ಮೇ 15ರಂದು ಕೋಲಾರ ತಾಲೂಕಿನ ಹೊಳೇರಹಳ್ಳಿಯಲ್ಲಿ ಜಮೀನು ವಿವಾದಕ್ಕೆ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಎನ್ನುವ ಎರಡು ಕುಟುಂಬದ ಸದಸ್ಯರ ನಡುವೆ ಜಗಳ ಶುರುವಾಗಿತ್ತು. ಆ ಜಗಳ ಎರಡೂ ಕುಟುಂಬದವರು ದೊಣ್ಣೆ, ರಾಡ್​ಗಳನ್ನು ಹಿಡಿದು ಕಿತ್ತಾಡುವಷ್ಟರ ಮಟ್ಟಿಗೆ ಹೋಗಿತ್ತು. ಸ್ವಲ್ಪವೂ ಮಾನವೀಯತೆ ಇಲ್ಲದೆ ರಾಕ್ಷಸರಂತೆ ಮಹಿಳೆಯರ ಮೇಲೆ ದೊಣ್ಣೆ, ರಾಡ್​ಗಳಿಂದ ಹಿಗ್ಗಾಮುಗ್ಗಾ ಹಲ್ಲೆ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ […]

ಜಮೀನು ವಿವಾದ: ದೊಣ್ಣೆ, ರಾಡ್ ಹಿಡಿದು ಎರಡು ಕುಟುಂಬಗಳ ನಡುವೆ ಮಾರಾಮಾರಿ
ಸಾಧು ಶ್ರೀನಾಥ್​
|

Updated on:May 17, 2020 | 12:43 PM

Share

ಕೋಲಾರ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಕೋಲಾರದ ಹೊಳೇರಹಳ್ಳಿ ಬಳಿ ನಡೆದಿದೆ. ಮೇ 15ರಂದು ಕೋಲಾರ ತಾಲೂಕಿನ ಹೊಳೇರಹಳ್ಳಿಯಲ್ಲಿ ಜಮೀನು ವಿವಾದಕ್ಕೆ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಎನ್ನುವ ಎರಡು ಕುಟುಂಬದ ಸದಸ್ಯರ ನಡುವೆ ಜಗಳ ಶುರುವಾಗಿತ್ತು.

ಆ ಜಗಳ ಎರಡೂ ಕುಟುಂಬದವರು ದೊಣ್ಣೆ, ರಾಡ್​ಗಳನ್ನು ಹಿಡಿದು ಕಿತ್ತಾಡುವಷ್ಟರ ಮಟ್ಟಿಗೆ ಹೋಗಿತ್ತು. ಸ್ವಲ್ಪವೂ ಮಾನವೀಯತೆ ಇಲ್ಲದೆ ರಾಕ್ಷಸರಂತೆ ಮಹಿಳೆಯರ ಮೇಲೆ ದೊಣ್ಣೆ, ರಾಡ್​ಗಳಿಂದ ಹಿಗ್ಗಾಮುಗ್ಗಾ ಹಲ್ಲೆ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಲಾಟೆಯಲ್ಲಿ ಎರಡೂ ಕಡೆಯ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

Published On - 10:37 am, Sun, 17 May 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ