AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮತ್ತು ಹೆಚ್ಚಾಗುತ್ತಿದ್ದಂತೆ ಫೀಲ್ಡಿಗಿಳಿದ ಪೊಲೀಸರು 250 ಕೆಜಿಗೂ ಹೆಚ್ಚು ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರು ಮುರುಗನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸರಿಂದ 150 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಕಬಾಬ್ ಅಂಗಡಿ ನಡೆಸುವವನ ಜತೆ ಪೆಡ್ಲರ್ ಆಗಿದ್ದ ಪೊಲೀಸರೊಬ್ಬರ ಮಗ ಕೂಡ ಇದರಲ್ಲಿ ಪೆಡ್ಲರ್ ಆಗಿದ್ದ. ಗ್ರೌಂಡ್ ಲೆವೆಲ್‌ನಲ್ಲಿ ಆಗಬಹುದಾಗಿದ್ದ ಸಮಸ್ಯೆಯನ್ನು ತಡೆದಿದ್ದಾರೆ ಎಂದರು. ಮೊಹಮ್ಮದ್ […]

ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 07, 2020 | 5:09 PM

Share

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮತ್ತು ಹೆಚ್ಚಾಗುತ್ತಿದ್ದಂತೆ ಫೀಲ್ಡಿಗಿಳಿದ ಪೊಲೀಸರು 250 ಕೆಜಿಗೂ ಹೆಚ್ಚು ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತರು ಮುರುಗನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸರಿಂದ 150 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಕಬಾಬ್ ಅಂಗಡಿ ನಡೆಸುವವನ ಜತೆ ಪೆಡ್ಲರ್ ಆಗಿದ್ದ ಪೊಲೀಸರೊಬ್ಬರ ಮಗ ಕೂಡ ಇದರಲ್ಲಿ ಪೆಡ್ಲರ್ ಆಗಿದ್ದ. ಗ್ರೌಂಡ್ ಲೆವೆಲ್‌ನಲ್ಲಿ ಆಗಬಹುದಾಗಿದ್ದ ಸಮಸ್ಯೆಯನ್ನು ತಡೆದಿದ್ದಾರೆ ಎಂದರು.

ಮೊಹಮ್ಮದ್ ಯಾಕೂಬ್ ಡಾರ್ಕ್ ನೆಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಬೆಂಗಳೂರು ಉತ್ತರ ಭಾಗದ ಕಾಲೇಜುಗಳ ಬಳಿ ಹ್ಯಾಶಿಶ್ ಆಯಿಲ್, MDMA ಮಾತ್ರೆ ಮಾರಾಟ ಮಾಡ್ತಿದ್ದ. ಕಾಲೇಜ್ ಡ್ರಾಪೌಟ್ ಆಗಿ ಪೆಡ್ಲರ್ ಆಗಿದ್ದ. ಯಾಕೂಬ್, ಖತಾರ್‌ನಿಂದಲೂ ಸಂಪರ್ಕ ಹೊಂದಿದ್ದ. ನಾರ್ಕೋಟಿಕ್ ಡ್ರಗ್ಸ್ ಹಿಡಿದು ಒಳ್ಳೆ ಕೆಲಸ ಮಾಡಿದ್ದಾರೆ. ಡ್ರಗ್ಸ್ ಹಾವಳಿ ತಡೆಯುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸರನ್ನು ಹೊಗಳಿದ್ದಾರೆ.

ಇದನ್ನೂ ಓದಿ ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

https://www.facebook.com/BlrCityPolice/posts/3625907074110696

Published On - 2:50 pm, Mon, 7 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ