AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮತ್ತು ಹೆಚ್ಚಾಗುತ್ತಿದ್ದಂತೆ ಫೀಲ್ಡಿಗಿಳಿದ ಪೊಲೀಸರು 250 ಕೆಜಿಗೂ ಹೆಚ್ಚು ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರು ಮುರುಗನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸರಿಂದ 150 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಕಬಾಬ್ ಅಂಗಡಿ ನಡೆಸುವವನ ಜತೆ ಪೆಡ್ಲರ್ ಆಗಿದ್ದ ಪೊಲೀಸರೊಬ್ಬರ ಮಗ ಕೂಡ ಇದರಲ್ಲಿ ಪೆಡ್ಲರ್ ಆಗಿದ್ದ. ಗ್ರೌಂಡ್ ಲೆವೆಲ್‌ನಲ್ಲಿ ಆಗಬಹುದಾಗಿದ್ದ ಸಮಸ್ಯೆಯನ್ನು ತಡೆದಿದ್ದಾರೆ ಎಂದರು. ಮೊಹಮ್ಮದ್ […]

ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!
ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​
ಆಯೇಷಾ ಬಾನು
| Edited By: |

Updated on:Sep 07, 2020 | 5:09 PM

Share

ಬೆಂಗಳೂರು: ರಾಜಧಾನಿಯಲ್ಲಿ ಗಾಂಜಾ ಮತ್ತು ಹೆಚ್ಚಾಗುತ್ತಿದ್ದಂತೆ ಫೀಲ್ಡಿಗಿಳಿದ ಪೊಲೀಸರು 250 ಕೆಜಿಗೂ ಹೆಚ್ಚು ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತರು ಮುರುಗನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸರಿಂದ 150 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಕಬಾಬ್ ಅಂಗಡಿ ನಡೆಸುವವನ ಜತೆ ಪೆಡ್ಲರ್ ಆಗಿದ್ದ ಪೊಲೀಸರೊಬ್ಬರ ಮಗ ಕೂಡ ಇದರಲ್ಲಿ ಪೆಡ್ಲರ್ ಆಗಿದ್ದ. ಗ್ರೌಂಡ್ ಲೆವೆಲ್‌ನಲ್ಲಿ ಆಗಬಹುದಾಗಿದ್ದ ಸಮಸ್ಯೆಯನ್ನು ತಡೆದಿದ್ದಾರೆ ಎಂದರು.

ಮೊಹಮ್ಮದ್ ಯಾಕೂಬ್ ಡಾರ್ಕ್ ನೆಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಬೆಂಗಳೂರು ಉತ್ತರ ಭಾಗದ ಕಾಲೇಜುಗಳ ಬಳಿ ಹ್ಯಾಶಿಶ್ ಆಯಿಲ್, MDMA ಮಾತ್ರೆ ಮಾರಾಟ ಮಾಡ್ತಿದ್ದ. ಕಾಲೇಜ್ ಡ್ರಾಪೌಟ್ ಆಗಿ ಪೆಡ್ಲರ್ ಆಗಿದ್ದ. ಯಾಕೂಬ್, ಖತಾರ್‌ನಿಂದಲೂ ಸಂಪರ್ಕ ಹೊಂದಿದ್ದ. ನಾರ್ಕೋಟಿಕ್ ಡ್ರಗ್ಸ್ ಹಿಡಿದು ಒಳ್ಳೆ ಕೆಲಸ ಮಾಡಿದ್ದಾರೆ. ಡ್ರಗ್ಸ್ ಹಾವಳಿ ತಡೆಯುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸರನ್ನು ಹೊಗಳಿದ್ದಾರೆ.

ಇದನ್ನೂ ಓದಿ ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

https://www.facebook.com/BlrCityPolice/posts/3625907074110696

Published On - 2:50 pm, Mon, 7 September 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ