AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಎಂಬಲ್ಲಿ ನಡೆದಿದೆ. ಬಾರ್ಕೂರು ಹೊಸಾಳ ಗ್ರಾಮದ ಹರ್ಷ(25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು. ನಿನ್ನೆ ರಾತ್ರಿ ಸೀತಾ ನದಿಯಲ್ಲಿ ಮೀನಿಗಾಗಿ ಬಲೆ ಬೀಸಿ ಯುವಕರು ಮನೆಗೆ ಹೋಗಿದ್ದರು. ಇಂದು ಮುಂಜಾನೆ ನದಿಯಲ್ಲಿ ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತ ಹರ್ಷ, ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ರಿಕವರಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ […]

ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jul 03, 2020 | 12:40 PM

Share

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಎಂಬಲ್ಲಿ ನಡೆದಿದೆ. ಬಾರ್ಕೂರು ಹೊಸಾಳ ಗ್ರಾಮದ ಹರ್ಷ(25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳು.

ನಿನ್ನೆ ರಾತ್ರಿ ಸೀತಾ ನದಿಯಲ್ಲಿ ಮೀನಿಗಾಗಿ ಬಲೆ ಬೀಸಿ ಯುವಕರು ಮನೆಗೆ ಹೋಗಿದ್ದರು. ಇಂದು ಮುಂಜಾನೆ ನದಿಯಲ್ಲಿ ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತ ಹರ್ಷ, ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ರಿಕವರಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ ಓದುತ್ತಿದ್ದ. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ